ಎಸ್‍ಐ ಪರ ಸುರಿವ ಮಳೆಯಲ್ಲಿಯೂ ಪ್ರತಿಭಟನೆ ನಡೆಸಿದ ಸಂಘಟನೆಗಳು

Webdunia
ಶನಿವಾರ, 7 ಜುಲೈ 2018 (17:20 IST)
ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಕರ್ತವ್ಯಕ್ಕೆ ಗೈರಾಗಿರುವ ಹೆಬ್ರಿ ಠಾಣಾ ಎಸ್‍ಐ ಮಹಾಬಲ ಶೆಟ್ಟಿ ಅವರ ಮನವೊಲಿಸುವಂತೆ ಆಗ್ರಹಿಸಿ ಹೆಬ್ರಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆದಿದೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹೆಬ್ರಿಯ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಬ್ರಿ ಠಾಣೆಯ ಎದುರು ಜಮಾಯಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಕುರಿತು ಧಿಕ್ಕಾರ ಕೂಗಿದ್ರು. ಹೆಬ್ರಿ ಠಾಣೆಗೆ ದಕ್ಷ ಅಧಿಕಾರಿ ಮಹಾಬಲ ಶೆಟ್ಟಿ ಅವರು ಬೇಕು. ಯಾವುದೇ ಕಾರಣಕ್ಕೂ ಮಹಾಬಲ ಶೆಟ್ಟಿ ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು.

ಸೋಮವಾರದ ಒಳಗಾಗಿ ನ್ಯಾಯ ಸಿಗದೆ ಹೋದಲ್ಲಿ ಹೆಬ್ರಿ ಪೇಟೆ ಬಂದ್ ಮಾಡಿ ಪ್ರತಿಭಟಿಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಪ್ರಸನ್ನ ಕುಮಾರ್ ಎಚ್ಚರಿಸಿದ್ರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಜಾಯ್ ಅಂತೊನಿ, ಉಡುಪಿ ಜಿಲ್ಲಾ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಅವರೊಂದಿಗೆ ಮಾತನಾಡಿ, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ರು. ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ರಿಕ್ಷಾ ಚಾಲಕ ಮಾಲಕರ ಸಂಘ, ಟ್ಯಾಕ್ಸಿ ಯೂನಿಯನ್ ಹಾಗೂ ಹೆಬ್ರಿ ನಾಗರಿಕರು ಭಾಗವಹಿಸಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಇದೆಂಥಾ ಸುದ್ದಿ

ಟ್ರಂಪ್ ಕೈಗೊಂಬೆ ಮೋದಿ ದೇಶಕ್ಕೇ ಮಾರಕ ಎಂದ ಸುಬ್ರಮಣಿಯನ್ ಸ್ವಾಮಿ: ಮೋದಿ ಫೇಲ್ ಪ್ರಧಾನಿ ಎಂದ ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ಬಗ್ಗೆ ಮಹತ್ವದ ಅಭಿಪ್ರಾಯ ಹೊರಡಿಸಿದ ಹೈಕೋರ್ಟ್‌

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರ ಕೃತ್ಯ ದೌರ್ಜನ್ಯದ ಪರಮಾವಧಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments