ಈ ಬೀಜಕ್ಕಾಗಿ ಕುಟುಂಬದೊಂದಿಗೆ ಠಿಕಾಣಿ ಹೂಡಿರೋ ರೈತರು

Webdunia
ಶುಕ್ರವಾರ, 11 ಅಕ್ಟೋಬರ್ 2019 (16:01 IST)
ಕುಟುಂಬ ಸಹಿತವಾಗಿ ರೈತರು ಠಿಕಾಣಿ ಹೂಡಿರೋ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ರೈತ ಸಂಪರ್ಕ ಕೇಂದ್ರದ ಬಳಿ ಶೇಂಗಾ ಬೀಜಕ್ಕಾಗಿ ರೈತರ ಪರದಾಟ ಶುರುವಾಗಿದೆ.

ರಾತ್ರಿಯಿಂದ ರೈತ ಸಂಪರ್ಕ ಕೇಂದ್ರದ ಮುಂದೆ ರೈತರು ಹಾಗೂ ಮಹಿಳೆಯರು ಊಟ, ನಿದ್ರೆ ಇಲ್ಲದೇ ಶೇಂಗಾ ಬೀಜಕ್ಕಾಗಿ ಕಾಯುತ್ತಿದ್ದಾರೆ.

ರೈತ ಸಂಪರ್ಕ ಕೇಂದ್ರದ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೇಂಗಾ ಬೀಜ ಸಮರ್ಪಕವಾಗಿ ಸಿಗದ ಕಾರಣ, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರದ ಮುಂದೆ ಕುಟುಂಬ ಸಮೇತ ಆಗಮಿಸಿ ಠಿಕಾಣಿ ಹೂಡಿದ್ದಾರೆ.

ಸಬ್ಸಿಡಿ ದರದಲ್ಲಿ ಹಿಂಗಾರು ಹಂಗಾಮಿನಲ್ಲಿ ಶೇಂಗಾ ಬೀಜ ವಿತರಣೆ ಮಾಡಬೇಕಾದ ಕೃಷಿ ಇಲಾಖೆ, ಸರಕಾರ ಹೆಚ್ಚಿನ ಪ್ರಮಾಣದಲ್ಲಿ ಶೇಂಗಾ ಬೀಜ ಪೂರೈಕೆ ಮಾಡುತ್ತಿಲ್ಲ. ಕಡಿಮೆ ಪ್ರಮಾಣದಲ್ಲಿ ಸರಬರಾಜು ಮಾಡಿದ ಕಾರಣ ರೈತರ ಪರದಾಟ ತೀವ್ರಗೊಂಡಿದೆ.

ಗುರುಮಠಕಲ್ ಹಾಗೂ ಯಾದಗಿರಿ  ರೈತ ಸಂಪರ್ಕ ಕೇಂದ್ರಗಳ ಮುಂದೆ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments