Webdunia - Bharat's app for daily news and videos

Install App

ವಿಮಾ ಹಣ ಬಿಡುಗಡೆಗೆ ಸಂಸದರ ನೇತೃತ್ವದಲ್ಲಿ ಪ್ರತಿಭಟನೆ

Webdunia
ಬುಧವಾರ, 4 ಜುಲೈ 2018 (17:37 IST)
ಫಸಲ್ ಭೀಮಾ ಯೋಜನೆಯಲ್ಲಿ   ವಿಮಾ ಹಣವನ್ನು  ರೈತರ ಖಾತೆಗೆ ಜಮಾ ಮಾಡದ ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ವಿರುದ್ಧ ಕೊಪ್ಪಳದ ಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಮೆರವಣಿಗೆ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯವರಿಗೆ ಎರಡು ಕಿ.ಮಿ. ದೂರ ಸಾಗಿತು. ಈ ಸಂದರ್ಭದಲ್ಲಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು.

 ವಿಮಾ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ಹಾಗೂ ತೊಗರಿ ಮತ್ತು ಕಡಲೆ ಬೆಳೆಗಳಿಗೆ ಬೆಂಬಲ ಬೆಲೆಗಳ ಬಾಕಿ ಹಣ ಬಿಡುಗಡೆಗಾಗಿ ಒತ್ತಾಯಿಸಿ ರಾಜ್ಯ ಸರ್ಕಾರ ಹಾಗೂ ವಿಮಾ ಕಂಪನಿಗಳ ವಿರುದ್ಧ  ನಡೆದ ಪ್ರತಿಭಟನೆ ಯಲ್ಲಿ  ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ್ ಗಡಿಗಿಯ ಲೇಬಗೇರಿ ಜಿಲ್ಲಾ ಪಂಚಾಯತಿ ಕ್ಷೇತ್ರ ದ ಸದಸ್ಯ ಗವಿಸಿದ್ದಪ್ಪ ಕರಡಿ ಭಾಗಿಯಾಗಿದ್ದರು.

ಕೊಪ್ಪಳ ವಿಧಾನ ಸಭಾ ಬ್ಲಾಕ್ ಅಧ್ಯಕ್ಷ ಅಮರೇಶ ಕರಡಿ ಟ್ರ್ಯಾಕ್ಟರ್ ಓಡಿಸುವುದರೊಂದಿಗೆ ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದು ಎಲ್ಲರ ಗಮನ ಸೆಳೆಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗೆ ಡಿಕೆ ಶಿವಕುಮಾರ್ ಗೆ ಅಡ್ಡಿಯಾಗ್ತಿರೋರು ಯಾರು ಎಂದ ಬಿಜೆಪಿ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಉಂಡ ಮನೆಗೆ ದ್ರೋಹ ಬಗೆದ ಕಿರಾತಕ: ಉದ್ಯೋಗ ನೀಡಿದ ತಾಯಿ–ಮಗನನ್ನೇ ಮುಗಿಸಿದ ಯುವಕ

ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿದ್ದಕ್ಕೆ ಬೇಸರಗೊಂಡು ಸ್ವಯಂ ನಿವೃತ್ತಿ ತೆಗೆದುಕೊಂಡ ಎಸ್ಎಸ್ ಭರಮನಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಮುಂದಿನ ಸುದ್ದಿ
Show comments