Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವದ ಹಿನ್ನಲೆ; ಮತ್ತೆ ಕೇಳಿ ಬಂತು ಪ್ರತ್ಯೇಕ ಕಲ್ಯಾಣ ಕರ್ನಾಟಕದ ಕೂಗು

Webdunia
ಶುಕ್ರವಾರ, 1 ನವೆಂಬರ್ 2019 (11:16 IST)
ಕಲಬುರಗಿ : ಇಂದು ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಎಲ್ಲಾ ಕಡೆ ಕನ್ನಡಿಗರು ಸಂಭ್ರಮದಿಂದ ನಾಡಹಬ್ಬವನ್ನು ಆಚರಿಸಿದರೆ ಇನ್ನೊಂದು ಕಡೆ ಮತ್ತೆ ಪ್ರತ್ಯೇಕ ಕಲ್ಯಾಣ ಕರ್ನಾಟಕದ ಕೂಗು ಕೇಳಿಬಂದಿದೆ.




ರಾಜ್ಯೋತ್ಸವದ ದಿನದಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯವರು ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ರಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಕಲಬುರಗಿ ನಗರದಲ್ಲಿ ಹೋರಾಟ ಸಮಿತಿಯಿಂದ ಧರಣೆ ನಡೆಯುತ್ತಿದ್ದು, ಪ್ರತ್ಯೇಕ ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments