ಕನ್ನಡ ರಾಜ್ಯೋತ್ಸವದ ಹಿನ್ನಲೆ; ಮತ್ತೆ ಕೇಳಿ ಬಂತು ಪ್ರತ್ಯೇಕ ಕಲ್ಯಾಣ ಕರ್ನಾಟಕದ ಕೂಗು

Webdunia
ಶುಕ್ರವಾರ, 1 ನವೆಂಬರ್ 2019 (11:16 IST)
ಕಲಬುರಗಿ : ಇಂದು ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಎಲ್ಲಾ ಕಡೆ ಕನ್ನಡಿಗರು ಸಂಭ್ರಮದಿಂದ ನಾಡಹಬ್ಬವನ್ನು ಆಚರಿಸಿದರೆ ಇನ್ನೊಂದು ಕಡೆ ಮತ್ತೆ ಪ್ರತ್ಯೇಕ ಕಲ್ಯಾಣ ಕರ್ನಾಟಕದ ಕೂಗು ಕೇಳಿಬಂದಿದೆ.




ರಾಜ್ಯೋತ್ಸವದ ದಿನದಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯವರು ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ರಚಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಕಲಬುರಗಿ ನಗರದಲ್ಲಿ ಹೋರಾಟ ಸಮಿತಿಯಿಂದ ಧರಣೆ ನಡೆಯುತ್ತಿದ್ದು, ಪ್ರತ್ಯೇಕ ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಆಶ್ರಮ ಲೈಂಗಿಕ ದೌರ್ಜನ್ಯ: ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿಂದಿನ ಉದ್ದೇಶ ಬಿಚ್ಚಿಟ್ಟ ಬಿಎಸ್‌ ಯಡಿಯೂರಪ್ಪ

ದೀಪಾವಳಿಗೆ ದಿನಗಣನೆ: ನೈಋತ್ಯ ರೈಲ್ವೆಯಿಂದ ಪ್ರಯಾಣಿಕರಿಗೆ ಗುಡ್‌ನ್ಯೂಸ್

ರೈತರ ಕೆಲಸ ಮಾಡದ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡ ಶಾಸಕ ಎಚ್‌ ಸಿ ಬಾಲಕೃಷ್ಣ

ದಲಿತ ಎನಿಸಿಕೊಳ್ಳಲೂ ಪ್ರಿಯಾಂಕ್ ಖರ್ಗೆಗೆ ಯೋಗ್ಯತೆಯಿಲ್ಲ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments