Webdunia - Bharat's app for daily news and videos

Install App

ಕೇಬಲ್ ಆಪರೇಟರ್ ಸಂಘದಿಂದ ಪ್ರತಿಭಟನೆ

Webdunia
ಗುರುವಾರ, 13 ಡಿಸೆಂಬರ್ 2018 (19:04 IST)
ಕೇಬಲ್ ಆಪರೇಟರ್ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.

ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ಗೋದಾವರಿ ಹೊಟೇಲದಿಂದ ಗಾಂಧಿ ಚೌಕ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಕೇಬಲ್ ಆಪರೇಟರ್ ಸಂಘದವರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಟ್ರಾಯ್ ಎಮ್.ಆರ್.ಪಿ ಎಂಬ ಹೊಸ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ್ದು, ಟ್ರಾಯ್ ಎಮ್.ಆರ್.ಪಿ ಇಂದ ಗ್ರಾಹಕರು ಕಟ್ಟುವ ಹಣದ ಬಿಲ್ಲು ಹೆಚ್ಚಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ಹೊರೆ ಹೆಚ್ಚಾಗುತ್ತದೆ.

ಹೀಗಾಗಿ ಟ್ರಾಯ್ ಎಮ್.ಆರ್. ಪಿ ನೀತಿ ತಕ್ಷಣ ಕೈ ಬಿಡಬೇಕು ಎಂದು ಆಗ್ರಹ ಮಾಡಿದರು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ

ಒಳಮೀಸಲಾತಿ ವಿಚಾರವಾಗಿ ಸೆ10 ರಿಂದ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments