Webdunia - Bharat's app for daily news and videos

Install App

ಕೇಬಲ್ ಟಿವಿ ಆಪರೇಟರ್ ಗಳಿಂದ ಪ್ರತಿಭಟನೆ

Webdunia
ಗುರುವಾರ, 20 ಡಿಸೆಂಬರ್ 2018 (16:43 IST)
ಹೊಸ ವರ್ಷದ ಆರಂಭದ ದಿನದಿಂದ ಕೇಂದ್ರ ಸರ್ಕಾರವು ಏಕಾಏಕಿ ವಿವಿಧ ಛಾನಲ್ಗಳ ಸೇವಾ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕೇಬಲ್ ಟಿವಿ ಆಪರೇಟ್ ರಗಳು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಜಿಲ್ಲಾ ಕೇಬಲ್ ಟಿ.ವಿ ಆಪರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ನಿರ್ಣಯದಿಂದಾಗಿ ಗ್ರಾಹಕರಿಗೆ ತೊಂದರೆ ಆಗುತ್ತದೆ.  ಈಗ ಕೇಂದ್ರ ಸರ್ಕಾರ ಛಾನಲ್ ದರ ಏರಿಸುವುದರ ಮೂಲಕ ಅವರ ಆಸೆಗೆ ತಣ್ಣೀರೆರಚುವಂತೆ ಮಾಡಿದೆ. ಕೇಂದ್ರ ಸರ್ಕಾರದ ನಿರ್ಣಯ ಮಲ್ಟಿ ನ್ಯಾಷನಲ್ ಸಂಸ್ಥೆಗಳಿಗೆ ಲಾಭದಾಯಕವಾಗಿದೆಯೇ ಹೊರತು ಸಾಮಾನ್ಯ ಜನತೆಗಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ದರ ಏರಿಕೆಯು ನಮಗೂ ಹಾಗೂ ಗ್ರಾಹಕರಿಗೆ ಮಾರಕವಾಗಿರುವುದರಿಂದ ದೇಶದ ಬಡಜನತೆಯ ಹಿತಾಸಕ್ತಿಗಳನ್ನು ಕಾಯಲು ಅಶಕ್ತವಾಗಿದ್ದು ಕೂಡಲೇ ಕೇಂದ್ರ ಸರ್ಕಾರ ಕೈಗೊಂಡಿರುವ ಛಾನಲ್ಗಳ ದರ ಏರಿಕೆಯನ್ನು ಕೈಬಿಡುವಂತೆ ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments