ಕೇಬಲ್ ಟಿವಿ ಆಪರೇಟರ್ ಗಳಿಂದ ಪ್ರತಿಭಟನೆ

Webdunia
ಗುರುವಾರ, 20 ಡಿಸೆಂಬರ್ 2018 (16:43 IST)
ಹೊಸ ವರ್ಷದ ಆರಂಭದ ದಿನದಿಂದ ಕೇಂದ್ರ ಸರ್ಕಾರವು ಏಕಾಏಕಿ ವಿವಿಧ ಛಾನಲ್ಗಳ ಸೇವಾ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕೇಬಲ್ ಟಿವಿ ಆಪರೇಟ್ ರಗಳು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಜಿಲ್ಲಾ ಕೇಬಲ್ ಟಿ.ವಿ ಆಪರೇಟರ್ಸ್ ವೆಲ್ಫೇರ್ ಅಸೋಸಿಯೇಷನ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ನಿರ್ಣಯದಿಂದಾಗಿ ಗ್ರಾಹಕರಿಗೆ ತೊಂದರೆ ಆಗುತ್ತದೆ.  ಈಗ ಕೇಂದ್ರ ಸರ್ಕಾರ ಛಾನಲ್ ದರ ಏರಿಸುವುದರ ಮೂಲಕ ಅವರ ಆಸೆಗೆ ತಣ್ಣೀರೆರಚುವಂತೆ ಮಾಡಿದೆ. ಕೇಂದ್ರ ಸರ್ಕಾರದ ನಿರ್ಣಯ ಮಲ್ಟಿ ನ್ಯಾಷನಲ್ ಸಂಸ್ಥೆಗಳಿಗೆ ಲಾಭದಾಯಕವಾಗಿದೆಯೇ ಹೊರತು ಸಾಮಾನ್ಯ ಜನತೆಗಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ದರ ಏರಿಕೆಯು ನಮಗೂ ಹಾಗೂ ಗ್ರಾಹಕರಿಗೆ ಮಾರಕವಾಗಿರುವುದರಿಂದ ದೇಶದ ಬಡಜನತೆಯ ಹಿತಾಸಕ್ತಿಗಳನ್ನು ಕಾಯಲು ಅಶಕ್ತವಾಗಿದ್ದು ಕೂಡಲೇ ಕೇಂದ್ರ ಸರ್ಕಾರ ಕೈಗೊಂಡಿರುವ ಛಾನಲ್ಗಳ ದರ ಏರಿಕೆಯನ್ನು ಕೈಬಿಡುವಂತೆ ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಾಯಕರಿಗೆ ದೇವೇಗೌಡರ ಮೇಲೆ ದಿಢೀರ್ ಅನುಕಂಪ ಶುರುವಾಗಿದ್ದು ಈ ಕಾರಣಕ್ಕೆಂದಾ ಕುಮಾರಸ್ವಾಮಿ

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ, ಭಾರೀ ಕುತೂಹಲ

ಬುಡಕಟ್ಟು ಜಾಗೃತಿಗಾಗಿ ಹೋರಾಡಿದ ಭಗವಾನ್ ಬಿರ್ಸಾ ಮುಂಡಾ ಅವರಿಗೆ ರಾಜನಾಥ್ ಸಿಂಗ್ ಗೌರವ

ಇನ್ಮುಂದೆ ಪಬ್‌, ಬಾರ್‌, ಕ್ಲಬ್‌ಗೆ ಐಡಿ ಕಾರ್ಡ್ ತೋರಿಸದೆ ಎಂಟ್ರಿಯಿಲ್ಲ: ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ರಾಜ್ಯಸಭಾ ಎಲೆಕ್ಷನ್: ಶಾಸಕರ ಖರೀದಿ ಭೀತಿಯಲ್ಲಿ ಮಾಸ್ಟರ್ ಪ್ಲಾನ್ ಮಾಡಿದ ಕಾಂಗ್ರೆಸ್‌

ಮುಂದಿನ ಸುದ್ದಿ
Show comments