Webdunia - Bharat's app for daily news and videos

Install App

ಗೌರಿ ಲಂಕೇಶ್ ಅಭಿಮಾನಿಗಳಿಂದ ಹೋರಾಟ

Webdunia
ಗುರುವಾರ, 6 ಸೆಪ್ಟಂಬರ್ 2018 (16:04 IST)
ಗೌರಿ ಲಂಕೇಶ್ ಅವರ ಹತ್ಯೆ ಖಂಡನೀಯ ಎಂದು ಗೌರಿ ಅಭಿಮಾನಿಗಳಿಂದ ಹೋರಾಟ ಮುಂದುವರೆದಿದೆ.

ಕೊಪ್ಪಳದಲ್ಲಿ ಹೋರಾಟ ಶುರುವಾಗಿದೆ. ಗಾಂಧಿಯಿಂದ ಗೌರಿ ವರೆಗಿನ ಹತ್ಯೆ ಖಂಡಿಸಿ ಕೊಪ್ಪಳದಲ್ಲಿ ಹೋರಾಟ ನಡೆಯಿತು. ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ನೂರಾರು ಹೋರಾಟಗಾರರು ಭಾಗಿಯಾಗಿದ್ದರು. ನಾನೂ ಗೌರಿ ನಾವೆಲ್ಲ ಗೌರಿ ಎಂಬ ಶಿಷೀ೯ಕೆಯಿಂದ ಹೋರಾಟ, ಪ್ರತಿಭಟನೆ ನಡೆಯಿತು. ಡಾ.ಎಂ.ಎಂ. ಕಲಬುರ್ಗಿ  ಮತ್ತು ಪತ್ರಕತೆ೯ ಗೌರಿ ಲಂಕೇಶ್ ರನ್ನು ಹೋರಾಟಗಾರರು ನೆನೆದರು.

ವ್ಯಕ್ತಿಗಳನ್ನ ಕೊಲೆ ಮಾಡಿದ್ದೀರಿ. ಆದರೆ ಅವರ ವಿಚಾರಗಳನ್ನಲ್ಲ ಎಂದು ಕ್ರಾಂತಿ ಗೀತೆಗಳ ಮೂಲಕ ಕೊಪ್ಪಳದಲ್ಲಿ ಪ್ರಗತಿಪರ ಹೋರಾಟಗಾರರಿಂದ ಕೊಲೆಮಾಡಿದ ಆರೋಪಿಗಳಿಗೆ ಧಿಕ್ಕಾರ ಕೂಗಲಾಯಿತು.

ಹೋರಾಟಗಾರರು ಕ್ರಾಂತಿ ಗೀತೆಗಳನ್ನು ಹಾಡಿದರು. ದೀಪಗಳನ್ನ ಹಚ್ಚಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments