Webdunia - Bharat's app for daily news and videos

Install App

ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದವರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ

Webdunia
ಮಂಗಳವಾರ, 25 ಜೂನ್ 2019 (12:40 IST)
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿ ನೀಡಬೇಕೆಂದು  ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.




ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯವರ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದು, ಇಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ.


ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಯ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇತ್ತ ಹೋರಾಟಗಾರರ ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments