Webdunia - Bharat's app for daily news and videos

Install App

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ

Webdunia
ಬುಧವಾರ, 20 ಸೆಪ್ಟಂಬರ್ 2023 (14:42 IST)
ಕನ್ನಡಪರ ಸಂಘಟನೆಗಳ (ಕನ್ನಡಿಗರ ರಕ್ಷಣಾ ವೇದಿಕೆ ) ಯಿಂದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.ಕಾವೇರಿಯ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.ಕನ್ನಡದ ಚಿತ್ರರಂಗದ ಎಲ್ಲಾ  ನಟರ ವಿರುದ್ಧ ಆಕ್ರೋಶ  ಹೊರಹಾಕಿದ್ದು,ಕರ್ನಾಟಕದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ.ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.
 
ಕಾವೇರಿ ನೀರಿನ ಬಗ್ಗೆ ರೈತರು ಮತ್ತು ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ.ಕಾವೇರಿ ನೀರು ಬಗ್ಗೆ ಕನ್ನಡ ಚಲನಚಿತ್ರ  ನಟರು ಧ್ವನಿ ಎತ್ತಿಲ್ಲ.ಕಾವೇರಿಯ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರ ವಿರುದ್ಧ ಧಿಕ್ಕಾರ .ನಮ್ಮ ನಾಡಿಗೆ ಆಗುತ್ತಿರುವ ಅನ್ಯಾಯವನ್ನ ನೋಡಿಕೊಂಡು ಸುಮ್ಮನೆ ಕುಳಿತಿರುವ ಕನ್ನಡದ ಚಿತ್ರರಂಗದ ಎಲ್ಲಾ  ನಟರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments