ಗಡಿ ಜಿಲ್ಲೆಯಲ್ಲಿ ವಾಟಾಳ್ ಪ್ರತಿಭಟನೆ

Webdunia
ಶನಿವಾರ, 24 ನವೆಂಬರ್ 2018 (19:43 IST)
ಗಡಿ ಜಿಲ್ಲೆ ಕಾರವಾರದ ಅಭಿವೃದ್ದಿಗಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕಾರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಮಾಲಾದೇವಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಗಡಿ ಭಾಗವಾಗಿದ್ದರೂ  ಕಾರವಾರ ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದುಳಿದಿದೆ. ಇಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ, ಪ್ರತಿನಿತ್ಯ ಉದ್ಯೋಗಕ್ಕಾಗಿ ಗೋವಾಕ್ಕೆ ಕಾರವಾರದಿಂದ ಸಾವಿರಾರು  ಯುವಕರು ತೆರಳುತ್ತಿದ್ದಾರೆ.  ಹೀಗಾಗಿ ರಾಜ್ಯದ ಗಡಿಭಾಗವಾದ  ಕಾರವಾರವನ್ನ ಅಭಿವೃದ್ದಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನು ಹೈದರಾಬಾದ್ ಕರ್ನಾಟಕ ಮಾದರಿಯಲ್ಲಿ ಗೋವಾ ಕರ್ನಾಟಕವೆಂದು ಕಾರವಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು. ಕೈಗಾರಿಕೆಗಳು ಸ್ಥಾಪನೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿಯಲ್ಲಿ ಸಂಚರಿಸುವ ಮೂಲಕ ಗಮನ ಸೆಳೆದರು. ವಿವಿಧ ಸಂಘಟನೆಗಳು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಗೆ ಬೆಂಬಲ ನೀಡಿದರು. 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments