ಕೆಪಿಎಸ್ಸಿ ಕಚೇರಿ ಮುಂದೆ ಅಭ್ಯರ್ಥಿಗಳ ಪ್ರತಿಭಟನೆ

geetha
ಸೋಮವಾರ, 29 ಜನವರಿ 2024 (14:24 IST)
ಬೆಂಗಳೂರು-ನೂರಾರು ಅಭ್ಯರ್ಥಿಗಳ ಜೊತೆ ಕೆಪಿಎಸ್ಸಿ ಚೆಲ್ಲಾಟವಾಡ್ತಿದ್ದು,Kpsc ವಿರುದ್ಧ ಅಭ್ಯರ್ಥಿಗಳು ತಿರುಗಿಬಿದ್ದಿದ್ದಾರೆ.ಬೆಂಗಳೂರಿನ ಕೆಪಿಎಸ್ಸಿ ಕಚೇರಿ ಮುಂದೆ ಅಭ್ಯರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.ಅಭ್ಯರ್ಥಿ ಗಳ ಅಂತಿಮ ಪಟ್ಟಿ ಕೆಪಿಎಸ್ಸಿ ಬಿಡುಗಡೆ ಮಾಡಿದೆ.2022 ರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈಮುಲ್ಯ ಇಲಾಖೆಯಲ್ಲಿ 436 ಹುದ್ದೆಗಳಿಗೆ ಅರ್ಜಿ ಹಾಕಿದ್ದಾರೆ ಆದ್ರೆ ಇಲ್ಲಿಯವರೆಗೆ ಅಂತಿಮ ಪಟ್ಟಿ ಕೆಪಿಎಸ್ಸಿ ಬಿಡುಗಡೆ ಮಾಡಿಲ್ಲ ಹೀಗಾಗಿ ಕೂಡಲೇ ಅಂತಿಮ ಪಟ್ಟಿ ಬಿಡುಗಡೆಗೆ ಅಭ್ಯರ್ಥಿಗಳು ಪಟ್ಟು ಹಿಡಿದಿದ್ದಾರೆ.
 
ಅಗಸ್ಟ್ 17 2023 ರಂದು ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿದೆ.ಕಳೆದ ಫೆಬ್ರವರಿಯಲ್ಲಿ ಪರೀಕ್ಷೆ ಕೆಪಿಎಸ್ಸಿ ನಡೆಸಿದೆ.ಅಂತಿಮ ಪಟ್ಟಿ ಬಿಡುಗಡೆ ಮಾಡುವರಿಗೂ ಕೆಪಿಎಸ್ಸಿ ಮುಂದೆ ಧರಣಿ ಎಚ್ಚರಿಕೆ ನೀಡಲಾಗಿದೆ.ಕಾರ್ಯದರ್ಶಿ ಹಾಗೂ ಅಧ್ಯಕ್ಷರ ಭೇಟಿಗೆ ನೂರಾರು ಅಭ್ಯರ್ಥಿಗಳು ಆಗ್ರಹ ಮಾಡಿದ್ದಾರೆ.ಆದ್ರೆ ಕಾರ್ಯದರ್ಶಿ ಹಾಗೂ ಅಧ್ಯಕ್ಷರ ಭೇಟಿಗೆ ಪೊಲೀಸರು ಅವಕಾಶ ನೀಡಿಲ್ಲ ಹೀಗಾಗಿ ಪಿಎಸ್ಸಿ ಮುಂದೆನೇ ನೂರಾರು ಅಭ್ಯರ್ಥಿಗಳಿಂದ ಧರಣಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments