Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ವಿಧಾನಸೌಧದಲ್ಲಿ ಕಮಲ-ದಳ ದೋಸ್ತಿಗಳ ಪ್ರತಿಭಟನೆ

protest
bangalore , ಬುಧವಾರ, 27 ಸೆಪ್ಟಂಬರ್ 2023 (15:41 IST)
protest
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಮೇಲೆ ಬಿಜೆಪಿ-ಜೆಡಿಎಸ್‌ ಏನು ಮಾಡಿದರೂ ಒಟ್ಟಿಗೆ ಮಾಡುತ್ತಿವೆ. ಕಾವೇರಿ ಹೋರಾಟದಲ್ಲಿ ಒಟ್ಟಿಗೆ ಪಾಲ್ಗೊಳ್ಳುತ್ತಿವೆ. ಇಂದು ವಿಧಾನಸೌಧದ ಗಾಂಧಿ ಪ್ರತಿಮೆಗಳು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಜಂಟಿಯಾಗಿ ಪ್ರತಿಭಟನಾ ಧರಣಿ ನಡೆಸಿದರು.
 
ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡು ಸಿಎಂ ಕಾಂಗ್ರೆಸ್‌ ನಾಯಕರಿಗೆ ಆಪ್ತರಿದ್ದಾರೆ. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
 
ಮೈತ್ರಿ ಬಳಿಕ ಮೊದಲ ಬಾರಿಗೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯದ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಪಾಲರಿಗೆ ದೂರು ನೀಡಿದ ಸಂಸದ ಮುನಿಸ್ವಾಮಿ ನಿಯೋಗ