Webdunia - Bharat's app for daily news and videos

Install App

ರಾಜ್ಯ ಕಬ್ಬು ಬೆಳೆಗಾರರ ಪ್ರೊಟೆಸ್ಟ್

Webdunia
ಗುರುವಾರ, 15 ಡಿಸೆಂಬರ್ 2022 (18:41 IST)
ಕಬ್ಬು ಬೆಳೆಗಾರರ ಹೋರಾಟ 24 ನೇ ದಿನಕ್ಕೆ ಕಾಲಿಟ್ಟಿದ್ದು, ಫ್ರೀಡಂಪಾರ್ಕ್ ನಲ್ಲಿ ರೈತರ ಮುಷ್ಕರ ನಡೆಯುತ್ತಿದೆ.ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ರೈತರು ಧರಣಿ ನಡೆಸುತ್ತಿದ್ದು,ಇಂದು ಮೌನ ಧರಣಿ ಮಾಡುವುದರ ಮೂಲಕ ರೈತರು ಪ್ರತಿಭಟನೆ ಮಾಡಿದ್ದಾರೆ.ಕಬ್ಬಿನ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದು,ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಷ್ಕರ ನಡೆಸಲಾಗ್ತಿದೆ.ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯದ ರೈತ ಸಂಘಟನೆಗಳಿಂದ ಸಾಥ್ ನೀಡಿದ್ದು,ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments