ಮತಂತಾರ ಕಾಯ್ದೆ ವಿರೋಧಿಸಿ ಪ್ರತಿಭಟನೆ

Webdunia
ಬುಧವಾರ, 22 ಡಿಸೆಂಬರ್ 2021 (17:25 IST)
ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಲಾಗಿದೆ.
 
ಆಮಿಷ ಒಡ್ಡಿ ನಡೆಯುವ ಮತಾಂತರಗಳನ್ನು ನಿಷೇಧಿಸುವ ಪ್ರಸ್ತಾವ ಇರುವ 'ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021' ಮಸೂದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದರು.ಕರ್ನಾಟಕದ ಮತಾಂತರ ವಿರೋಧಿ ಮಸೂದೆ ವಿರುದ್ಧ ಬುಧವಾರ ಬೆಂಗಳೂರಿನಲ್ಲಿ ಕ್ರೈಸ್ತ ಸಮುದಾಯದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಮಸೂದೆಯ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಚರ್ಚೆ ಮಾಡಲಿದ್ದಾರೆ.
 
ಸರ್ಕಾರದ ನಿರ್ಧಾರ ನೋವು ತರಿಸಿದೆ
 
"ಕರ್ನಾಟಕ ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶವನ್ನೇ ನೀಡದೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ. ಕ್ರಿಸ್​ಮಸ್ ಹಬ್ಬದ ಸಂದರ್ಭದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನಮಗೆ ನೋವುಂಟು ಮಾಡಿದೆ," ಎಂದು ಆರ್ಚ್​ ಬಿಷಪ್ ಪೀಟರ್​ ಮಾಚಾಡೋ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂ ಇಯರ್, ಈ ವರ್ಷ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟದಲ್ಲಿ ಭರ್ಜರಿ ಆದಾಯ

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು: ಎಸ್ ಆರ್ ವಿಶ್ವನಾಥ್

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಮುಂದಿನ ಸುದ್ದಿ
Show comments