Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಪ್ರತಿರೋಧ ಸಮಾವೇಶ

Webdunia
ಮಂಗಳವಾರ, 12 ಸೆಪ್ಟಂಬರ್ 2017 (09:02 IST)
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿವಿಧ ಸಂಘಟನೆಗಳು ಪ್ರತಿರೋಧ ಸಮಾವೇಶ ಆಯೋಜಿಸಿದೆ.

 
ಈ ಸಮಾವೇಶಕ್ಕೆ ವಿವಿಧ ವಿದ್ಯಾರ್ಥಿ ಸಂಘಟನೆಗಳು, ದಲಿತ ಸಂಘಟನೆಗಳು, ರೈತಪರ ಸಂಘಟನೆಗಳು ಸಾಥ್ ಕೊಡುತ್ತಿವೆ. ಸಮಾವೇಶದಲ್ಲಿ ಸಿಪಿಎಂ ನೇತಾರ ಸೀತಾರಾಂ ಯಚೂರಿ, ವಕೀಲ ಪ್ರಶಾಂತ್ ಭೂಷಣ್, ಸಾಮಾಜಿಕ ಹೋರಾಟಗಾರ ತೀಸ್ತಾ ಸೆಟಲ್ ವಾಡ್, ಪತ್ರಕರ್ತ ಸಾಯಿನಾಥ್, ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಗೌರಿ ಲಂಕೇಶ್ ತಾಯಿ ಇಂದಿರಾ, ಸಹೋದರಿ ಕವಿತಾ ಲಂಕೇಶ್ ಕೂಡಾ ಭಾಗವಹಿಸುವ ನಿರೀಕ್ಷೆಯಿದೆ.

ಬೆಳಗ್ಗೆ 10 ಗಂಟೆಗೆ ಸಿಟಿ ರೈಲು ನಿಲ್ದಾಣದಿಂದ ಜಾಥಾ ಹೊರಡಲಿದ್ದು ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಸೇರಲಿದೆ. ನಂತರ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ.. ಗೌರಿ ಹತ್ಯೆ ಆರ್ ಎಸ್ ಎಸ್ ಮಾಡಿದ್ದು ಎಂದ್ರೆ ಕೇಸ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments