Webdunia - Bharat's app for daily news and videos

Install App

ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಪ್ರೊಟೆಸ್ಟ್

Webdunia
ಭಾನುವಾರ, 22 ಅಕ್ಟೋಬರ್ 2023 (14:00 IST)
ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಿದೆ.ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಪುರುಷರಿಗೂ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವಂತೆ ವಾಟಾಳ್ ಧರಣಿ ನಡೆಸಿದ್ದಾರೆ.ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡೋಮೂಲಕ ಪ್ರತಿಭಟನೆ ನಡೆಸಿದ್ದು,ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಟಾಳ್ ಪ್ರತಿಭಟನೆ ಮಾಡುವ ಮೂಲಕ ಶಕ್ತಿ ಯೋಜನೆಯತೆ ಪುರುಷರಿಗೂ ಉಚಿತ ಪ್ರಯಾಣ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
 
ಮನೆಯಜಮಾನಿಗೆ ಗೃಹಲಕ್ಷ್ಮಿ ಯೋಜನೆ 2000 ಸಾವಿರ ನೀಡುವಂತೆ ಪುರುಷರಿಗೂ ‘ನಾರಾಯಣ’ ಯೋಜನೆ ಅಡಿ ಪುರುಷರಿಗೂ ಹಣ ನೀಡುವಂತೆ ವಾಟಾಳ್ ನಾಗರಾಜ್ ಒತ್ತಾಯಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments