Webdunia - Bharat's app for daily news and videos

Install App

ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಪ್ರೊಟೆಸ್ಟ್

Webdunia
ಭಾನುವಾರ, 22 ಅಕ್ಟೋಬರ್ 2023 (14:00 IST)
ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ತಂದಿದೆ.ಪುರುಷರಿಗೂ ಉಚಿತ ಪ್ರಯಾಣದ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಪುರುಷರಿಗೂ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುವಂತೆ ವಾಟಾಳ್ ಧರಣಿ ನಡೆಸಿದ್ದಾರೆ.ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡೋಮೂಲಕ ಪ್ರತಿಭಟನೆ ನಡೆಸಿದ್ದು,ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಟಾಳ್ ಪ್ರತಿಭಟನೆ ಮಾಡುವ ಮೂಲಕ ಶಕ್ತಿ ಯೋಜನೆಯತೆ ಪುರುಷರಿಗೂ ಉಚಿತ ಪ್ರಯಾಣ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.
 
ಮನೆಯಜಮಾನಿಗೆ ಗೃಹಲಕ್ಷ್ಮಿ ಯೋಜನೆ 2000 ಸಾವಿರ ನೀಡುವಂತೆ ಪುರುಷರಿಗೂ ‘ನಾರಾಯಣ’ ಯೋಜನೆ ಅಡಿ ಪುರುಷರಿಗೂ ಹಣ ನೀಡುವಂತೆ ವಾಟಾಳ್ ನಾಗರಾಜ್ ಒತ್ತಾಯಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments