Select Your Language

Notifications

webdunia
webdunia
webdunia
webdunia

ಕೃಷ್ಣಾ ನದಿಗೆ ನೀರು ಹರಿಸಲು ಪ್ರತಿಭಟನೆ

ಕೃಷ್ಣಾ ನದಿಗೆ ನೀರು ಹರಿಸಲು ಪ್ರತಿಭಟನೆ
ಚಿಕ್ಕೋಡಿ , ಮಂಗಳವಾರ, 14 ಮೇ 2019 (12:48 IST)
ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ಕೃಷಿಕ ಸಂಘ, ಕಿಸಾನ್ ಸಂಘ, ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ  ಸರ್ಕಾರ ವಿಫಲವಾಗಿದೆ. ಹೀಗಂತ ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರಕಾರ ಈ ಕೂಡಲೇ ಮಹಾರಾಷ್ಟ್ರ ಸರಕಾರದ ಮೇಲೆ ಒತ್ತಡ ಹಾಕಿ ನೀರನ್ನು ಬಿಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. 




Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಶಾಸಕ ನಾರಾಯಣಗೌಡ ಬಿಜೆಪಿಯವರ ಬಳಿ 10ಕೋಟಿ ರೂ ಪಡೆದಿದ್ದಾರೆ-ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ನ ಮಾಜಿ ಶಾಸಕ