Webdunia - Bharat's app for daily news and videos

Install App

ಅಂಬರೀಶ್, ಸಿಎಂ ಸಿದ್ರಾಮಯ್ಯ ಕಟೌಟ್ ಕಿತ್ತುಹಾಕಿದ ಪ್ರತಿಭಟನಾಕಾರರು

Webdunia
ಮಂಗಳವಾರ, 6 ಸೆಪ್ಟಂಬರ್ 2016 (13:33 IST)
ಕಾವೇರಿ ವಿವಾದ ಕುರಿತಂತೆ ನಡೆಯುತ್ತಿರುವ ಹೋರಾಟ ತೀವ್ರ ತೆರವಾಗಿ ವ್ಯಾಪಿಸಿಕೊಳ್ಳುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿ ಮಾಜಿ ಸಚಿವ ಅಂಬರೀಶ್ ಮತ್ತು ಸಿಎಂ ಸಿದ್ದರಾಮಯ್ಯನವರ ಫ್ಲೆಕ್ಸ್‌ಗಳನ್ನು ಕಿತ್ತುಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನಗರದ ಸಂಜಯ್ ವೃತ್ತದ ಬಳಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು ರಾತ್ರಿ ಹೊತ್ತು ಕದ್ದು ಮುಚ್ಚಿ ನೀರು ಬಿಡುವ ಸರಕಾರ ಹೇಟ ಸರಕಾರ ಎಂದು ಘೋಷಣೆಗಳನ್ನು ಕೂಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರು ಬಿಡಬಾರದು ಎಂದು ಗುಡುಗಿದರು.
 
ನಗರದಲ್ಲಿ ಹಾಕಲಾಗಿದ್ದ ಮಾಜಿ ಸಚಿವ ಅಂಬರೀಶ್ ಅವರ ಭಾವಚಿತ್ರವಿದ್ದ ಕಟೌಟ್‌ಗಳನ್ನು ಕಿತ್ತುಹಾಕಿ, ಕಾವೇರಿ ನೀರು ವಿವಾದದಲ್ಲಿ  ರಾಜ್ಯಕ್ಕೆ ನ್ಯಾಯ ಒದಗಿಸುವಲ್ಲಿ ಪ್ರತಿಯೊಬ್ಬ ರಾಜಕಾರಣಿ ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದಾರೆ.
 
ಸುಪ್ರೀಂಕೋರ್ಟ್ನಲ್ಲಿ ರಾಜ್ಯದ ಪರ ವಕೀಲರು ಸರಿಯಾದ ವಾದ ಮಂಡಿಸಿಲ್ಲವಾದ್ದರಿಂದ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದು ಕಿಡಿಕಾರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments