Webdunia - Bharat's app for daily news and videos

Install App

ಜಾತ್ರೆ ರಾಣಿ ಸಂತೆ ರಮ್ಯಾಗೆ ಧಿಕ್ಕಾರ: ಕನ್ನಡ ಪರ ಹೋರಾಟಗಾರರು

Webdunia
ಮಂಗಳವಾರ, 6 ಸೆಪ್ಟಂಬರ್ 2016 (15:14 IST)
ಮಂಡ್ಯ ಜಿಲ್ಲೆಯ ಮಾಜಿ ಸಂಸದೆ ರಮ್ಯ ವಿರುದ್ಧ ಕನ್ನಡ ಪರ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಜಾತ್ರೆ ರಾಣಿ ಸಂತೆ ರಮ್ಯಾಗೆ ಧಿಕ್ಕಾರ ಎನ್ನುವ ಘೋಷಣೆಗಳನ್ನು ಕೂಗಿದ ಘಟನೆ ವರದಿಯಾಗಿದೆ.
 
ಮಾಜಿ ಸಂಸದೆ ರಮ್ಯ ಅವರ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ ಪ್ರತಿಭಟನಾಕಾರರು, ಜಿಲ್ಲೆಯ ಜನತೆ ಕಾವೇರಿ ನೀರಿನ ಬರದಿಂದ ತತ್ತರಿಸುತ್ತಿದ್ದರೂ ಹೋರಾಟದಲ್ಲಿ ಕಾಣಿಸಿಕೊಳ್ಳದೆ ಮಾಯವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಮನಬಂದಂತೆ ಹೇಳಿಕೆ ನೀಡುತ್ತಾ ವಿವಾದಗಳಿಗೆ ಗುರಿಯಾಗುತ್ತಿರುವ ರಮ್ಯಾಗೆ ಮಂಡ್ಯ ಜಿಲ್ಲೆಯ ಜನರ ಸಂಕಷ್ಟಗಳ ಅರಿವು ಇಲ್ಲ. ಕೇವಲ ಬೊಗಳೆಗಳನ್ನು ಬಿಡುವುದೇ ಅವರ ಕಾಯಕವಾಗಿದೆ ಎಂದು ಕಿಡಿಕಾರಿದ್ದಾರೆ.
 
ಮುಂಬರುವ ದಿನಗಳಲ್ಲಿ ಜಾತ್ರೆ ರಾಣಿ ಸಂತೆ ರಮ್ಯಾಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments