Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ, ತಿಥಿ ಊಟ ಮಾಡಿಸಿದ ಪ್ರತಿಭಟನಾಕಾರರು

Webdunia
ಬುಧವಾರ, 9 ಜನವರಿ 2019 (12:06 IST)
ಬಳ್ಳಾರಿ : ಭಾರತ ಬಂದ್ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಅಣಕು ಶವಯಾತ್ರೆ ನಡೆಸಿದ್ದಾರೆ.


ಭಾರತ್ ಬಂದ್ ಎರಡನೇಯ ದಿನವಾದ ಇಂದು ಕೂಡ ಬಳ್ಳಾರಿಯಲ್ಲಿ ಮುಂದುವರಿದಿದೆ. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಬಳ್ಳಾರಿ ನಗರದ ರಾಯಲ್ ಸರ್ಕಲ್ ನಲ್ಲಿ ಪ್ರಧಾನಿ ಮೋದಿ ಅವರ ಅಣಕು ಶವಯಾತ್ರೆ ನಡೆಸಿದ್ದಾರೆ.
ಅಷ್ಟೇ ಅಲ್ಲದೇ ಅಣಕು ಶವದಹನ ಕ್ರಿಯೆ ಬಳಿಕ ಸ್ಥಳದಲ್ಲಿ ತಿಥಿ ಊಟ ಕೂಡ ಮಾಡಲಿದ್ದಾರೆ. ಅದಕ್ಕಾಗಿ ಹೋರಾಟಗಾರರು ಅಡುಗೆ ಮಾಡಲು ಪಾತ್ರೆ , ಆಹಾರ ಧಾನ್ಯಗಳನ್ನು ತಂದು ಅಡುಗೆ ಮಾಡಿ ತಿಥಿ ಊಟ ಹಾಕಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments