ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ ನಡೆಸಿದ್ಯಾಕೆ?

Webdunia
ಶನಿವಾರ, 27 ಜುಲೈ 2019 (19:20 IST)
ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ನಡೆಸಿ, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಕಲಬುರಗಿ ಪಂಚಶೀಲ ನಗರದ ಕಣರಪ್ಪ ಎಂಬುವರು ಸಾವನ್ನಪ್ಪಿದ್ದರು. ಅಪಘಾತ ಮಾಡಿದ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದ. ಘಟನೆ ಖಂಡಿಸಿ ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಬಡಾವಣ ನಿವಾಸಿಗಳು ಹಳೇ ಜೇವರ್ಗಿ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು.

ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆ ತಡೆ ನಿರ್ಮಾಣವಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು.
ಸ್ಥಳೀಯರ ಹೋರಾಟಕ್ಕೆ ನಗರಸಭೆ ಸದಸ್ಯ ಸಾಥ್ ನೀಡಿದ್ರು. ಇನ್ನು ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ಸಮುದ್ರಕ್ಕಿಲ್ಲ ಎಂಟ್ರಿ, ಪ್ರವಾಸಕ್ಕೆ ಪ್ಲಾನ್ ಮಾಡಿದ್ದವರು ಈ ನ್ಯೂಸ್ ಓದಲೇಬೇಕು

ಮಧ್ಯರಾತ್ರಿ ಮಹಿಳೆ ಮಲಗಿದ್ದ ಕೋಣೆಗೆ ನುಗ್ಗಿದ ಖತರ್ನಾಕ್ ಕಳ್ಳ, ಮುಂದೇನಾಯ್ತು ನೋಡಿ, Video

₹1.05 ಕೋಟಿ ವಂಚನೆ ಪ್ರಕರಣ, ಟಿಎಂಸಿ ನಾಯಕ ಸಬ್ಯಸಾಚಿ ದತ್ತ ಅರೆಸ್ಟ್‌

Video: ಡಿಕೆ ಶಿವಕುಮಾರ್ ಸೇಬು ಕಚ್ಚಿ ಬಿಸಾಕಿದ್ರೆ, ಅದನ್ನೂ ಮೀರಿಸುವ ಜಮೀರ್ ಅಹ್ಮದ್ ಹಳೇ ವಿಡಿಯೋ ವೈರಲ್ ಮಾಡಿದ ವ್ಯಕ್ತಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments