ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ ನಡೆಸಿದ್ಯಾಕೆ?

Webdunia
ಶನಿವಾರ, 27 ಜುಲೈ 2019 (19:20 IST)
ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ನಡೆಸಿ, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ ಘಟನೆ ನಡೆದಿದೆ.

ರಸ್ತೆ ಅಪಘಾತದಲ್ಲಿ ಕಲಬುರಗಿ ಪಂಚಶೀಲ ನಗರದ ಕಣರಪ್ಪ ಎಂಬುವರು ಸಾವನ್ನಪ್ಪಿದ್ದರು. ಅಪಘಾತ ಮಾಡಿದ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದ. ಘಟನೆ ಖಂಡಿಸಿ ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಬಡಾವಣ ನಿವಾಸಿಗಳು ಹಳೇ ಜೇವರ್ಗಿ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು.

ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆ ತಡೆ ನಿರ್ಮಾಣವಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು.
ಸ್ಥಳೀಯರ ಹೋರಾಟಕ್ಕೆ ನಗರಸಭೆ ಸದಸ್ಯ ಸಾಥ್ ನೀಡಿದ್ರು. ಇನ್ನು ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಅಕ್ರಮ ಆರೋಪಕ್ಕೆ ಆರ್‌ ಅಶೋಕ್‌ಗೆ ದಾಖಲೆ ಸಮೇತ ಎಂ. ಲಕ್ಷ್ಮಣ್ ಉತ್ತರ

ಶಬರಿಮಲೆಯಲ್ಲಿ ಎಐ ಆಧಾರಿತ ಜನಸಂದಣಿ ನಿರ್ವಹಣೆಗೆ ಟಿಡಿಬಿ ಯೋಜನೆ

ದ.ಕನ್ನಡದಲ್ಲಿ ಖಾಸಗಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್‌, ನಾಳೆಯಿಂದ ದರ ಏರಿಕೆ

ಬಿಗಿಭದ್ರತೆಯ ನಡುವೆಯೂ ಪ್ರತಿಭಟನೆಗೆ ಯತ್ನ, 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ

ಧರ್ಮಸ್ಥಳ ವಿರುದ್ಧಧ ಪ್ರಕರಣದಲ್ಲಿ ಸರ್ಕಾರಕ್ಕೆ ಪ್ರಾಮಾಣಿಕತೆಯಿದ್ದಲ್ಲಿ ಸುಮೇಟೋ ಕೇಸ್ ದಾಖಲಿಸಿ: ಸಿಟಿ ರವಿ

ಮುಂದಿನ ಸುದ್ದಿ
Show comments