Webdunia - Bharat's app for daily news and videos

Install App

ಒನಕೆ ಹಿಡಿದು ಪ್ರತಿಭಟನೆ ನಡೆಸುವುದು ಸರಿಯಲ್ಲ: ಸಚಿವ ಅಂಜನೇಯ

Webdunia
ಬುಧವಾರ, 2 ನವೆಂಬರ್ 2016 (12:57 IST)
ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಇಂದು ಒನಕೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ಮತ್ತಾವುದೋ ಆಯುಧ ಹಿಡಿದು ಪ್ರತಿಭಟನೆ ನಡೆಸುತ್ತಾರೆ ಇದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ್ ಹೇಳಿದ್ದಾರೆ.
 
ಚಿತ್ರದುರ್ಗದಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನಾಕಾರರು ಒನಕೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗಳಿಂದ ರಾಜ್ಯದ ಜನತೆಗೆ ಯಾವುದೇ ಲಾಭವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ರಾಜ್ಯದಲ್ಲಿ ಬರ ಪರಿಸ್ಥಿತಿಯಿದೆ. ಬರ ಪರಿಸ್ಥಿತಿ ನಿಭಾಯಿಸಲು ಬಿಜೆಪಿ ನಾಯಕರು ರಾಜ್ಯ ಸರಕಾರಕ್ಕೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಕೇವಲ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹಿಂದೆ ಬ್ರಿಟಿಷರ ಕಾಲದಲ್ಲಿ ಪ್ರತಿಯೊಬ್ಬರು ಸೇರಿ ಹೋರಾಟ ಮಾಡಿದ್ದರಿಂದ ಸ್ವಾತಂತ್ರ್ಯ ದೊರೆಯುವಂತಾಯಿತು. ಯಾವುದೇ ಸಮಸ್ಯೆ ಪರಿಹರಿಸಲು ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments