Webdunia - Bharat's app for daily news and videos

Install App

ಬಹುಮತ ಇಂದೇ ಸಾಬೀತು ಪಡಿಸಿ: ರಾಜ್ಯಪಾಲರ ಖಡಕ್ ಸಂದೇಶ

Webdunia
ಗುರುವಾರ, 18 ಜುಲೈ 2019 (17:13 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಹೀಗಂತ ರಾಜ್ಯಪಾಲರು ಖಡಕ್ ಸಂದೇಶ ರವಾನಿಸಿದ್ದಾರೆ.

ಸದನಕ್ಕೆ ಈ ರೀತಿ ಸಂದೇಶವನ್ನು ವಿಶೇಷಾಧಿಕಾರಿ ಮೂಲಕ ರಾಜ್ಯಪಾಲರು ಕಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಬೆಳಗ್ಗೆಯಿಂದಲೇ ವಿಶ್ವಾಸ ಮತದ ಕುರಿತು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ಶುರುಮಾಡಿದ್ದಾರೆ. ಏತನ್ಮಧ್ಯೆ ಚರ್ಚೆ ನಡೆಯುತ್ತಿರೋವಾಗಲೇ ರಾಜ್ಯಪಾಲರು ಖಡಕ್ ಸೂಚನೆ ನೀಡೋ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಕೃಷ್ಣಭೈರೇಗೌಡ, ಬಿಜೆಪಿಯವರು ಒತ್ತಾಯ ಮಾಡ್ತಿರೋದಕ್ಕೂ ಹಾಗೂ ರಾಜ್ಯಪಾಲರು ನೀಡಿರೋ ಸೂಚನೆಗೂ ಹೋಲಿಕೆ ಯಾಗ್ತಿದೆ ಎಂದು ದೂರಿದ್ರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: 30 ವರ್ಷಗಳ ಮುಸ್ಲಿಮರ ಜನ ಸಂಖ್ಯೆ ಶೇ 90 ರಷ್ಟು ಹೆಚ್ಚು

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಮುಂದಿನ ಸುದ್ದಿ
Show comments