Webdunia - Bharat's app for daily news and videos

Install App

ಬಹುಮತ ಇಂದೇ ಸಾಬೀತು ಪಡಿಸಿ: ರಾಜ್ಯಪಾಲರ ಖಡಕ್ ಸಂದೇಶ

Webdunia
ಗುರುವಾರ, 18 ಜುಲೈ 2019 (17:13 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಹೀಗಂತ ರಾಜ್ಯಪಾಲರು ಖಡಕ್ ಸಂದೇಶ ರವಾನಿಸಿದ್ದಾರೆ.

ಸದನಕ್ಕೆ ಈ ರೀತಿ ಸಂದೇಶವನ್ನು ವಿಶೇಷಾಧಿಕಾರಿ ಮೂಲಕ ರಾಜ್ಯಪಾಲರು ಕಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಬೆಳಗ್ಗೆಯಿಂದಲೇ ವಿಶ್ವಾಸ ಮತದ ಕುರಿತು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ಶುರುಮಾಡಿದ್ದಾರೆ. ಏತನ್ಮಧ್ಯೆ ಚರ್ಚೆ ನಡೆಯುತ್ತಿರೋವಾಗಲೇ ರಾಜ್ಯಪಾಲರು ಖಡಕ್ ಸೂಚನೆ ನೀಡೋ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಕೃಷ್ಣಭೈರೇಗೌಡ, ಬಿಜೆಪಿಯವರು ಒತ್ತಾಯ ಮಾಡ್ತಿರೋದಕ್ಕೂ ಹಾಗೂ ರಾಜ್ಯಪಾಲರು ನೀಡಿರೋ ಸೂಚನೆಗೂ ಹೋಲಿಕೆ ಯಾಗ್ತಿದೆ ಎಂದು ದೂರಿದ್ರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments