ಬಹುಮತ ಇಂದೇ ಸಾಬೀತು ಪಡಿಸಿ: ರಾಜ್ಯಪಾಲರ ಖಡಕ್ ಸಂದೇಶ

Webdunia
ಗುರುವಾರ, 18 ಜುಲೈ 2019 (17:13 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಹೀಗಂತ ರಾಜ್ಯಪಾಲರು ಖಡಕ್ ಸಂದೇಶ ರವಾನಿಸಿದ್ದಾರೆ.

ಸದನಕ್ಕೆ ಈ ರೀತಿ ಸಂದೇಶವನ್ನು ವಿಶೇಷಾಧಿಕಾರಿ ಮೂಲಕ ರಾಜ್ಯಪಾಲರು ಕಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಬೆಳಗ್ಗೆಯಿಂದಲೇ ವಿಶ್ವಾಸ ಮತದ ಕುರಿತು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ಶುರುಮಾಡಿದ್ದಾರೆ. ಏತನ್ಮಧ್ಯೆ ಚರ್ಚೆ ನಡೆಯುತ್ತಿರೋವಾಗಲೇ ರಾಜ್ಯಪಾಲರು ಖಡಕ್ ಸೂಚನೆ ನೀಡೋ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಕೃಷ್ಣಭೈರೇಗೌಡ, ಬಿಜೆಪಿಯವರು ಒತ್ತಾಯ ಮಾಡ್ತಿರೋದಕ್ಕೂ ಹಾಗೂ ರಾಜ್ಯಪಾಲರು ನೀಡಿರೋ ಸೂಚನೆಗೂ ಹೋಲಿಕೆ ಯಾಗ್ತಿದೆ ಎಂದು ದೂರಿದ್ರು. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ಮುಂದಿನ ಸುದ್ದಿ
Show comments