Webdunia - Bharat's app for daily news and videos

Install App

ಹಫ್ತಾ ಪಡೆದು ಅಕ್ರಮ ಮರಳು ಸಾಗಾಟಕ್ಕೆ ಪಿಎಸ್ ಐ ಸಾಥ್?

Webdunia
ಸೋಮವಾರ, 2 ಸೆಪ್ಟಂಬರ್ 2019 (20:43 IST)
ಮರಳು ಅಕ್ರಮ ಸಾಗಾಟ ಮತ್ತು ಗಣಿಗಾರಿಕೆಗೆ ಹಫ್ತಾ ಪಡೆದು ಪೊಲೀಸ್ ಅಧಿಕಾರಿಯೇ ಅಕ್ರಮ್ಕಕೆ ಸಾಥ್ ನೀಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ಮಂಡ್ಯದ ಕಿಕ್ಕೇರಿ ಪೊಲೀಸ್ ಇಲಾಖೆಯ ಪಿಎಸ್ ಐ ತಿಂಗಳಿಗೆ 20 ಸಾವಿರ ಲಂಚ ತೆಗೆದುಕೊಂಡು ಮರಳು ಸಾಗಾಣಿಕೆಗೆ ಅನಧಿಕೃತವಾಗಿ ಅನುಮತಿ ನೀಡುತ್ತಾರೆ ಎಂದು ದೂರಲಾಗಿದೆ.

ಕಿಕ್ಕೇರಿ ಪಿ ಎಸ್ ಐ ಚಂದ್ರಶೇಖರ್ ಗೆಸಿಬ್ಬಂದಿ ರೇವಣ್ಣ ಶ್ರೀಕಾಂತ್ ಸಹಕಾರ ಮಾಡುತ್ತಿದ್ದಾರೆ ಎಂದು ಚೌಡೇನಹಳ್ಳಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಮರಳು ಮತ್ತು ಗಣಿಗಾರಿಕೆಗೆ ದಂಧೆಗೆ‌ ಕಿಕ್ಕೇರಿ ಪೊಲೀಸ್ ರೇ  ಸಾಥ್ ನೀಡಿ ಲಂಚ ಪಡೆದು ಏನು ಗೊತ್ತಿಲ್ಲದ ಹಾಗೆ ಕೈ ಕಟ್ಟಿ ಕುಳಿತಿದ್ದಾರೆ ಅಂತ ಜನರು ದೂರಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments