Webdunia - Bharat's app for daily news and videos

Install App

ಹಫ್ತಾ ಪಡೆದು ಅಕ್ರಮ ಮರಳು ಸಾಗಾಟಕ್ಕೆ ಪಿಎಸ್ ಐ ಸಾಥ್?

Webdunia
ಸೋಮವಾರ, 2 ಸೆಪ್ಟಂಬರ್ 2019 (20:43 IST)
ಮರಳು ಅಕ್ರಮ ಸಾಗಾಟ ಮತ್ತು ಗಣಿಗಾರಿಕೆಗೆ ಹಫ್ತಾ ಪಡೆದು ಪೊಲೀಸ್ ಅಧಿಕಾರಿಯೇ ಅಕ್ರಮ್ಕಕೆ ಸಾಥ್ ನೀಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ಮಂಡ್ಯದ ಕಿಕ್ಕೇರಿ ಪೊಲೀಸ್ ಇಲಾಖೆಯ ಪಿಎಸ್ ಐ ತಿಂಗಳಿಗೆ 20 ಸಾವಿರ ಲಂಚ ತೆಗೆದುಕೊಂಡು ಮರಳು ಸಾಗಾಣಿಕೆಗೆ ಅನಧಿಕೃತವಾಗಿ ಅನುಮತಿ ನೀಡುತ್ತಾರೆ ಎಂದು ದೂರಲಾಗಿದೆ.

ಕಿಕ್ಕೇರಿ ಪಿ ಎಸ್ ಐ ಚಂದ್ರಶೇಖರ್ ಗೆಸಿಬ್ಬಂದಿ ರೇವಣ್ಣ ಶ್ರೀಕಾಂತ್ ಸಹಕಾರ ಮಾಡುತ್ತಿದ್ದಾರೆ ಎಂದು ಚೌಡೇನಹಳ್ಳಿ ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಮರಳು ಮತ್ತು ಗಣಿಗಾರಿಕೆಗೆ ದಂಧೆಗೆ‌ ಕಿಕ್ಕೇರಿ ಪೊಲೀಸ್ ರೇ  ಸಾಥ್ ನೀಡಿ ಲಂಚ ಪಡೆದು ಏನು ಗೊತ್ತಿಲ್ಲದ ಹಾಗೆ ಕೈ ಕಟ್ಟಿ ಕುಳಿತಿದ್ದಾರೆ ಅಂತ ಜನರು ದೂರಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments