Webdunia - Bharat's app for daily news and videos

Install App

ಪಿಎಸ್‌ ಐ ನೇಮಕಾತಿ ಅಕ್ರಮ: ನೇಮಕಾತಿ ಕೇಂದ್ರದ 12 ಎಡಿಜಿಪಿ ಅಮಾನತು

Webdunia
ಶನಿವಾರ, 7 ಮೇ 2022 (14:30 IST)
ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣ ತನಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನೇಮಕಾತಿ ಕೇಂದ್ರದ 12 ಮಂದಿಯನ್ನು ಅಮಾನತು ಮಾಡಲಾಗಿದೆ.
ಪರೀಕ್ಷಾ ಕೇಂದ್ರದ ಉಸ್ತುವಾರಿ ವೈಜನಾಥ್‌ ರೇವೂರ್‌ 17 ಎಡಿಜಿಪಿಗಳ ಪೈಕಿ 12 ಎಡಿಜಿಪಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ವೈಜನಾಥ್‌ ಬಿರಾದರ್‌ ಅವರನ್ನು ಸಿಐಡಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರಪಡಿಸಲಿದ್ದಾರೆ. ವೈಜನಾಥ್‌ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ವೈಜನಾಥ್‌ ರೇವೂರು ಪಾಟಿಲೆಟ್ನಿಕ್‌ ಕೇಂದ್ರದ ಉಸ್ತುವಾರಿ ಆಗಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಆಕ್ರಮ ಆಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments