Webdunia - Bharat's app for daily news and videos

Install App

ಪಿಎಸ್‌ಐ ಕೇಸ್ ಅನ್ನೇ ಮುಚ್ಚಿ ಹಾಕ್ತಿದ್ರು : ಸಿಎಂ

Webdunia
ಮಂಗಳವಾರ, 5 ಜುಲೈ 2022 (14:43 IST)
ಬೆಂಗಳೂರು : ಪಿಎಸ್ಐ ಪ್ರಕರಣ ಕಾಂಗ್ರೆಸ್ ಸರ್ಕಾರ ಇದ್ದಾಗ ನಡೆದಿರುತ್ತಿದ್ದರೆ, ಅವರು ವ್ಯವಸ್ಥಿತವಾಗಿ ಮುಚ್ಚಿ ಹಾಕುತ್ತಿದ್ದರು.
 
ಏಕೆಂದರೆ ಈ ಹಿಂದೆಯೂ ಅವರು ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ವ್ಯವಸ್ಥೆಯನ್ನು ಸ್ವಚ್ಛ ಮಾಡಲು ಬಂದಿದ್ದೇವೆ. ನಮ್ಮ ಈ ಕೆಲಸ ಹೀಗೆಯೇ ಮುಂದುವರಿಯುತ್ತದೆ. ಗೃಹ ಸಚಿವ ಆರಗ ಜ್ಞಾನೇಂದ್ರ ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದಾರೆ.

ಇದರಿಂದಲೇ ಹಲವರ ಬಂಧನ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರಗ ಜ್ಞಾನೇಂದ್ರ ಅವರ ಪರ ಬ್ಯಾಟಿಂಗ್ ಮಾಡಿದರು. ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂಬ ಡಿ.ಕೆ ಶಿವಕುಮಾರ್ ಆಗ್ರಹಕ್ಕೆ ಟಾಂಗ್ ನೀಡಿದ ಬೊಮ್ಮಾಯಿ, ಅವರ ಕಾಲದಲ್ಲೂ ಪಿಎಸ್ಐ ಹಗರಣ ಆಗಿತ್ತು.

ಪಿಎಸ್ಐ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಹಿರಿಯ ಅಧಿಕಾರಿಯೇ ಆರೋಪಿಯಾಗಿದ್ದರು. ಆದರೆ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ತಿರುಗೇಟು ನೀಡಿದರು. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments