Select Your Language

Notifications

webdunia
webdunia
webdunia
webdunia

ವಿಚಾರಣೆ ವೇಳೆ ಪಿ.ಎಸ್.ಐ. ಮೂತ್ರ ಕುಡಿಸಿದ ಪ್ರಕರಣ ದೂರುದಾರರ ರಾಜಿ ಕೇಸ್ ವಜಾ

Crime
ಆರೋಪಿಯೋರ್ವನ ವಿಚಾರಣೆ ವೇಳೆ ಪಿಎಸ್‌ಐ ಮೂತ್ರ ಕುಡಿಸಿ ಹಿಂಸೆ ನೀಡಿದ್ದರು ಎಂದು ರಾಜ್ಯಾದ್ಯಂತ ಸಂಚಲನ ಮೂಡಿಸಿ ಸುದ್ದಿಯಾಗಿದ್ದ ಪ್ರಕ ರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.
 
ಈ ಹಿಂದೆ ಮೂಡಿ ಗೆರೆ ತಾಲೂಕು ಗೋಣಿಬೀಡು ಸಬ್‌ ಇನ್‌ಸ್ಪೆಕ್ಟರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರ್ಜುನ್‌ ಅವರು ಆರೋಪಿಗೆ ಮೂತ್ರ ಕುಡಿಸಿದ್ದಾರೆನ್ನಲಾದ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು.
ಅರ್ಜುನ್‌ ಹಾಗೂ ದೂರುದಾರ ಕಿರಗುಂದ ಗ್ರಾಮದ ಪುನೀತ್‌ ರಾಜಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಯುವತಿಯರು ನಡು ರಸ್ತೆಯಲ್ಲಿ ಜಗಳ