Webdunia - Bharat's app for daily news and videos

Install App

ವಿಚಾರಣೆ ವೇಳೆ ಪಿ.ಎಸ್.ಐ. ಮೂತ್ರ ಕುಡಿಸಿದ ಪ್ರಕರಣ ದೂರುದಾರರ ರಾಜಿ ಕೇಸ್ ವಜಾ

Webdunia
ಶನಿವಾರ, 16 ಜುಲೈ 2022 (15:31 IST)
ಆರೋಪಿಯೋರ್ವನ ವಿಚಾರಣೆ ವೇಳೆ ಪಿಎಸ್‌ಐ ಮೂತ್ರ ಕುಡಿಸಿ ಹಿಂಸೆ ನೀಡಿದ್ದರು ಎಂದು ರಾಜ್ಯಾದ್ಯಂತ ಸಂಚಲನ ಮೂಡಿಸಿ ಸುದ್ದಿಯಾಗಿದ್ದ ಪ್ರಕ ರಣವನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.
 
ಈ ಹಿಂದೆ ಮೂಡಿ ಗೆರೆ ತಾಲೂಕು ಗೋಣಿಬೀಡು ಸಬ್‌ ಇನ್‌ಸ್ಪೆಕ್ಟರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅರ್ಜುನ್‌ ಅವರು ಆರೋಪಿಗೆ ಮೂತ್ರ ಕುಡಿಸಿದ್ದಾರೆನ್ನಲಾದ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು.
ಅರ್ಜುನ್‌ ಹಾಗೂ ದೂರುದಾರ ಕಿರಗುಂದ ಗ್ರಾಮದ ಪುನೀತ್‌ ರಾಜಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments