Webdunia - Bharat's app for daily news and videos

Install App

ದರ್ಪ, ದೌರ್ಜನ್ಯ ತೋರುತ್ತಿದ್ದ ಪಿಎಸ್ ಐ ಅಮಾನತು!

Webdunia
ಗುರುವಾರ, 8 ಜುಲೈ 2021 (14:05 IST)
ಸಿಗರೇಟು ಸೇದುತ್ತಿದ್ದ ವ್ಯಕ್ತಿಯಿಂದ 5 ಸಾವಿರ ರೂ. ಕಸಿದಿದ್ದು ಸೇರಿದಂತೆ ನಾನಾ ಆರೋಪಗಳ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹಡಗಲಿ ಪಿಎಸ್ ಐ ಎಸ್.ಪಿ. ನಾಯ್ಕ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪೊಲೀಸ್ ಅಧಿಕಾರಿಯಾಗಿ ಕರ್ತವ್ಯದ ವೇಳೆ ಸಾರ್ವಜನಿಕರ ಮೇಲೆ ದರ್ಪ ಹಾಗೂ ದೌರ್ಜನ್ಯ ಕರ್ತವ್ಯ ಲೋಪದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.
ರಾಜೇಂದ್ರ ನಾಯ್ಕ ಎಂಬ ವ್ಯಕ್ತಿಯನ್ನು ಅಶ್ಲೀಲವಾಗಿ ನಿಂದಿಸಿದ್ದೂ ಅಲ್ಲದೇ ಹಲ್ಲೆ ಮಾಡಿದ್ದರು. ಅಲ್ಲದೇ ಮರಳು ಲಾರಿ ಚಾಲಕನ ಬಳಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸೀಗೆರೇಟು ಸೇದಿದ ವ್ಯಕ್ತಿಯಿಂದ 5 ಸಾವಿರ ರೂ. ಕಸಿದುಕೊಂಡ ಆರೋಪಗಳು ತನಿಖೆ ವೇಳೆ ರುಜುವಾತಾಗಿತ್ತು.
ಹಡಗಲಿ ಠಾಣಾ ವ್ಯಾಪ್ತಿಯಲ್ಲಿ ಇಸ್ಪಿಟ್ ಜೂಜು ನಡೆದರೆ ಕ್ರಮ ತೆಗೆದುಕೊಂಡಿರಲಿಲ್ಲ. ಈ ಎಲ್ಲ ಆರೋಪಗಳನ್ನ ಪರಿಶೀಲಿಸಿ ಪಿಎಸ್ ಐ ಅವರನ್ನು ಅಮಾನತು ಮಾಡಿ ಬಳ್ಳಾರಿ ಎಸ್ ಪಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments