ಪಿಎಸ್ಐ ಹಗರಣ : ವಾರದ ಒಳಗೆ ತನಿಖಾ ವರದಿ ಸಲ್ಲಿಸಿ

Webdunia
ಶುಕ್ರವಾರ, 3 ಫೆಬ್ರವರಿ 2023 (12:00 IST)
ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ. 

ಪ್ರಮುಖವಾಗಿ ಎಡಿಜಿಪಿ ಅಮೃತ್ ಪಾಲ್ ಬಂಧಿಸಿರುವ ಬಗ್ಗೆ ಪ್ರತ್ಯೇಕವಾದ ಮಾಹಿತಿಯನ್ನು ಕೇಳಿದ್ದು, ಬಳಿಕ ತೆಗೆದುಕೊಂಡ ಪ್ರಸ್ತುತ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಮೃಗಲಾಯದಲ್ಲಿ ಏಕಾಏಕಿ ಹೆಚ್ಚಿದ ಪ್ರವಾಸಿಗರ ಸಂಖ್ಯೆ, ಯಾಕೆ ಗೊತ್ತಾ

ಜನ್ಮ ಕೊಟ್ಟ ತಂದೆಯನ್ನೇ ಕೊಂದ ಪಾಪಿ ಮಗ ಮತ್ತೇ ಮಾಡಿದ ಕೃತ್ಯ ತಿಳಿದ್ರೆ ಬೆಚ್ಚಿಬೀಳ್ತಿರಾ

ಅನುಮಾನ ಹುಟ್ಟಿಸಿದ ಸಿಜೆ ರಾಯ್ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Karnataka Weather: ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನತೆಗೆ ಇಂದಿನ ರಾಜ್ಯದ ಹವಾಮಾನ ಇಲ್ಲಿದೆ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಮುಂದಿನ ಸುದ್ದಿ
Show comments