Select Your Language

Notifications

webdunia
webdunia
webdunia
webdunia

ಬೆಂಗಳೂರು ಪಿ. ಎಸ್. ಐ. ಅಮಾನತು

ಬೆಂಗಳೂರು ಪಿ. ಎಸ್. ಐ. ಅಮಾನತು
ಬೆಂಗಳೂರು , ಭಾನುವಾರ, 30 ಜನವರಿ 2022 (17:48 IST)
ವಿಶೇಷ ಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ ಎಎಸ್‌ಐ ನಾರಾಯಣ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿ ಸಲಾಗಿದೆ. ನಗರದ ಹಲಸೂರು ಗೇಟ್ ಬಳಿ ಟೋಯಿಂಗ್ ವಿಚಾರವಾಗಿ ಎ ಎಸ್ ಐ ನಾರಾಯಣ್ ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.
ಮಹಿಳೆಯನ್ನು ಬೂಟು ಕಾಲಿನಿಂದ ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ. ಕೆ.ಶಿವಕುಮಾರನ್ನು ಭೇಟಿ ಮಾಡಿದ ನಿರ್ದೇಶಕ ಎಸ್. ನಾರಾಯಣ