ಬೆಂಗಳೂರು ಪಿ. ಎಸ್. ಐ. ಅಮಾನತು

Webdunia
ಭಾನುವಾರ, 30 ಜನವರಿ 2022 (17:48 IST)
ವಿಶೇಷ ಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ ಎಎಸ್‌ಐ ನಾರಾಯಣ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿ ಸಲಾಗಿದೆ. ನಗರದ ಹಲಸೂರು ಗೇಟ್ ಬಳಿ ಟೋಯಿಂಗ್ ವಿಚಾರವಾಗಿ ಎ ಎಸ್ ಐ ನಾರಾಯಣ್ ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.
ಮಹಿಳೆಯನ್ನು ಬೂಟು ಕಾಲಿನಿಂದ ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments