Webdunia - Bharat's app for daily news and videos

Install App

ಕರುವಿನ ಜೀವ ಉಳಿಸಿದ ಪಿ ಎಸ್ ಐ

Webdunia
ಬುಧವಾರ, 17 ಜೂನ್ 2020 (14:35 IST)
ಪೊಲೀಸ್ ಠಾಣೆಯ ಪಿ ಎಸ್ ಐ ಒಬ್ಬರು ಕರುವಿನ ಪ್ರಾಣ ರಕ್ಷಿಸಿ ಮಾದರಿಯಾಗಿದ್ದಾರೆ.

ರಸ್ತೆಯಲ್ಲಿ ಬಿದ್ದು ನರಳುತ್ತಿದ್ದ ಹಸುವಿನ ಕರುವನ್ನು ರಕ್ಷಿಸಿದ್ದಾರೆ ಕಿಕ್ಕೇರಿ ಪೊಲೀಸ್ ಠಾಣೆಯ ಪಿ.ಎಸ್.ಐ ನವೀನ್.

ಕೃಷ್ಣರಾಜಪೇಟೆ ತಾಲ್ಲೂಕಿನ ಬೀರನಹಳ್ಳಿ ರಸ್ತೆಯಲ್ಲಿ ಗೋ ಸಾಗಾಣಿಕೆಗಾರರು ಅಕ್ರಮವಾಗಿ ಹಸುವಿನ ಕರುಗಳನ್ನು ಸಾಗಾಣಿಕೆ ಮಾಡಿಕೊಂಡು ಹೋಗುವಾಗ ಆಕಸ್ಮಿಕವಾಗಿ ರಸ್ತೆಯಲ್ಲಿ ಬಿದ್ದು ಗಾಯಗಳಾಗಿದ್ದ ಕರುವನ್ನು ಸಾರ್ವಜನಿಕರು ತಂದು ಕಿಕ್ಕೇರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಹಾರ ಇಲ್ಲದೆ ಗಾಯಗೊಂಡ ಕರುವನ್ನು ಕಿಕ್ಕೇರಿ ಠಾಣೆಯ ಪಿ.ಎಸ್.ಐ ನವೀನ್ ಮತ್ತು ಸಿಬ್ಬಂದಿಗಳು ಹಾಲು ಮತ್ತು ನೀರು ಕುಡಿಸಿ ಮಾನವೀಯತೆ ಮೆರೆದಿದ್ದು, ಗೋ ಸಾಗಾಣಿಕೆ ಜಾಲವನ್ನು ಪತ್ತೆ ಹಚ್ಚಲು ಪಣ ತೊಟ್ಡಿದ್ದಾರೆ. ಕರುವನ್ನು ಆರೋಗ್ಯ ತಪಾಸಣೆ ನಡೆಸಿ  ಸಮೀಪದ ಗೋ ಶಾಲೆಗೆ ಕಳಿಸಿಕೊಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments