Webdunia - Bharat's app for daily news and videos

Install App

PSI ಹುದ್ದೆಗಾಗಿ ‘ಕೈ’ಮುಖಂಡನಿಂದ ದೋಖಾ

Webdunia
ಶುಕ್ರವಾರ, 31 ಮಾರ್ಚ್ 2023 (19:00 IST)
ಅಮಾಯಕ ರೈತನಿಗೆ PSI ಹುದ್ದೆ ಕೊಡಿಸುತ್ತೇನೆ ಅಂತಾ ಹೇಳಿ ಕಾಂಗ್ರೆಸ್​ ಮುಖಂಡನಿಂದ 40 ಲಕ್ಷ ಹಣ ದೋಖಾ ಮಾಡಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರೈತ ವಿಠ್ಠಲ್‌ ಪಕೀರಪ್ಪ ಪುತ್ರ ಸಚಿನ್‌ಗೆ ಕೆಲಸ ಕೊಡಿಸೋದಾಗಿ ಕಾಂಗ್ರೆಸ್ ಮುಖಂಡ ಸೈಯದ್‌ ಜಾವೀದ್ ಭರವಸೆ ನೀಡಿದ್ದು, ಅಮಾಯಕ ರೈತನಿಂದ 40 ಲಕ್ಷ ಹಣ ಪಡೆದು ಎಸ್ಕೇಪ್ ಆಗಿದ್ದಾನೆ. PSI ಹುದ್ದೆ ಕೊಡಿಸೋದಾಗಿ ರೈತ ಪಕೀರಪ್ಪನಿಂದ ಹಂತ ಹಂತವಾಗಿ 40 ಲಕ್ಷ ಪಡೆದುಕೊಂಡಿದ್ದಾರೆ.. ಮೊದಲಿಗೆ ಕಾನ್ಸ್‌ಟೇಬಲ್ ಹುದ್ದೆ ಕೊಡಿಸೋದಾಗಿ ಹೇಳಿ 6 ಲಕ್ಷ ಪಡೆದಿದ್ದ ಸೈಯದ್‌, ಆ ನಂತರ PSI ಹುದ್ದೆ ಕೊಡಿಸುವ ಆಮಿಷ ತೋರಿಸಿ 34 ಲಕ್ಷ ಹಣ ಪೀಕಿದ್ದ.. ಗೋವಾ, ಹುಬ್ಬಳ್ಳಿ, ಬೆಂಗಳೂರು ಸೇರಿ ವಿವಿಧ ಸ್ಥಳಗಳಲ್ಲಿ ರೈತ ಪಕೀರಪ್ಪನಿಂದ ಹಂತ ಹಂತವಾಗಿ ಹಣ ಪಡೆದು ವಂಚಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments