Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕ್ವಾಟ್ರಸ್ ಮಹಿಳೆಯರಿಗೆ ಆತಂಕ ಮೂಡಿಸಿದ ಸೈಕೋ ಕಾಟ

Webdunia
ಮಂಗಳವಾರ, 16 ಜನವರಿ 2018 (12:47 IST)
ಬೈಯಪ್ಪನಹಳ್ಳಿಯ ಬಿಎಂಆರ್‌ಸಿಎಲ್‌ ಕ್ವಾಟ್ರಸ್‌ಗೆ ನುಗ್ಗಿದ ಸೈಕೋ ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ಇದೇ ಜನವರಿ 10ರಂದು ನಡೆದಿದೆ.
 
ಮಹಿಳೆಯರ ಒಳಹುಡುಪುಗಳನ್ನು ಮೂಸಿ ನೋಡಿ, ಮೆಟ್ರೋ ರೈಲು ಚಾಲಕಿಯರಿಗೆ ಕಾಟ ಕೊಟ್ಟಿದ್ದಾನೆ. ನಾಲ್ಕು ಜನ ಯುವತಿಯರು ಮಲಗಿದಾಗ ಅವರ ಬಳಿ ಹೋಗಿ ಕುಳಿತಿದ್ದಾನೆ. 10 ನಿಮಿಷಗಳ ಕಾಲ ಚಾಕು ಇಡಿದು ತೊಂದರೆ ನೀಡಿದ್ದಾನೆ.
 
ಈ ಬಗ್ಗೆ ಅರ್ಪಿತಾ ಎಂಬುವವರಿಂದ ಬೈಯಪ್ಪನಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಿನಲ್ಲಿ ಮಹಿಳೆಯರು ಎಚ್ಚರದಿಂದ ಇರಬೇಕು. ಇಲ್ಲದಿದ್ದರೆ ಈತನ ಕಾಟದಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments