ಮಹಾರಾಣಿ ಕಾಲೇಜು ಹೆಣ್ಮಕ್ಕಳನ್ನ ಕಾಡಿದ್ದ ಸೈಕೋ ಬಂಧನ

Webdunia
ಬುಧವಾರ, 22 ಮಾರ್ಚ್ 2017 (09:20 IST)
ರಾತ್ರಿ ಆಯಿತೆಂದರೆ ಹಾಸ್ಟೆಲ್`ಗೆ ನುಗ್ಗಿ ಹೆಣ್ಮಕ್ಕಳ ಒಳ ಉಡುಪುಗಳನ್ನ ಕದ್ದು, ಅವುಗಳನ್ನೇ ಹಾಕಿಕೊಂಡು ಮಹಾರಾಣಿ ಕಾಲೇಜು ಹೆಣ್ಮಕ್ಕಳಿಗೆ ಕಾಟ ಕೊಡುತ್ತಿದ್ದ ಅಬುತಾಲೀಮ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ರೇಸ್ ಕೋರ್ಸ್`ನಲ್ಲಿ ಕುದುರೆಗಳಿಗೆ ಮಾಲೀಶ್ ಮಾಡುತ್ತಿದ್ದ ಈ ಸೈಕೋ ಗೋಡೆ ಹಾರಿ ರಾತ್ರಿ ಮಹಾರಾಣಿ ಕಾಲೇಜು ಹಾಸ್ಟೆಲ್`ಗೆ ನುಗ್ಗುತ್ತಿದ್ದ. ಬಳಿಕ ಅಲ್ಲಿನ ವಿದ್ಯಾರ್ಥಿನಿಯರನ್ನ ಕಾಡುತ್ತಿದ್ದ. ಈತನ ಕಾಮಚೇಷ್ಟೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.

ಸೈಕೋ ಕೃಷ್ಣನ ಕಾಟದಿಂದ ಆತಂಕಗೊಂಡಿದ್ದ ವಿದ್ಯಾರ್ಥಿನಿಯರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಲವು ವರ್ಷಗಳಿಂದ ವಿದ್ಯಾರ್ಥಿನಿಯರಿಗೆ ಕಾಟ ಕೊಡುತ್ತಿದ್ದ ಸೈಕೋ ಕೃಷ್ಣ ಯಾರು ಕೈಗೂ ಸಿಕ್ಕಿರಲಿಲ್ಲ. ಈಗ ಕಂಬಿ ಹಿಂದೆ ಸೇರಿದ್ದಾನೆ.

ಬಿಹಾರ ಮೂಲದ ಈತ ಕಳೆದ ಕೆಲ ವರ್ಷಗಳಿಂದ ರೇಸ್ ಕೋರ್ಸ್`ನಲ್ಲಿ ಕುದುರೆಗೆಳಿಗೆ ಮಾಲೀಶ್ ಮಾಡುತ್ತಿದ್ದ. ಮದುವೆಯಾಗಿ ಮಕ್ಕಳಿದ್ದರೂ ಅಬುತಾಲೀಮ್ ಈ ಕುಖರತ್ಯ ಎಸಗುತ್ತಿದ್ದ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಸಾಧಾರಣ ಮಳೆ ನಿರೀಕ್ಷೆ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಮುಂದಿನ ಸುದ್ದಿ
Show comments