Webdunia - Bharat's app for daily news and videos

Install App

ಪಿಯು ಫಲಿತಾಂಶ : ರೈತನ ಮಗ ರಾಜ್ಯಕ್ಕೆ ಪ್ರಥಮ

Webdunia
ಮಂಗಳವಾರ, 14 ಜುಲೈ 2020 (14:45 IST)
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರೈತನ ಮಗನೊಬ್ಬ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.  

ಈ ವರ್ಷದ ದ್ವಿತಯ ಪಿ.ಯು.ಸಿ. ಫಲಿತಾಂಶದ  ಕಲಾ ವಿಭಾಗದಲ್ಲಿ ಗಣಿನಾಡು ಬಳ್ಳಾರಿಯ ಕೊಟ್ಟೂರು ಪಟ್ಟಣದ ಇಂದು ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿ ಕರೆಗೌಡ ರಾಜ್ಯಕ್ಕೆ ಪ್ರಥಮನಾಗಿ ಹೊರಹೊಮ್ಮಿದ್ದಾನೆ.

ಆ ಮೂಲಕ ಇಂದು ಮಹಾವಿದ್ಯಾಲಯದ ಸತತ ಜಯದ ಯಾತ್ರೆ ಮುಂದುವರೆದಿದೆ. ಈ ಬಾರಿಯ ಫಲಿತಾಂಶದಲ್ಲಿ ಪ್ರಥಮ ರ್ಯಾಂಕ್ ನೊಂಗಿಗೆ ಟಾಪ್ 10 ಸ್ಥಾನ ಪಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments