Webdunia - Bharat's app for daily news and videos

Install App

ಪಿಯು ವಿದ್ಯಾರ್ಥಿನಿ ಡೆತ್ ನೋಟ್ ಬರೆದು ಆತ್ಮಹತ್ಯೆ : ಅಂಥದ್ದೇನಾಯ್ತು?

Webdunia
ಸೋಮವಾರ, 24 ಫೆಬ್ರವರಿ 2020 (11:16 IST)

ಮೊದಲ ವರ್ಷದ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 

ಸಿದ್ದಾಪುರದಲ್ಲಿ ಪಿಯು ಓದುತ್ತಿದ್ದ ವಿದ್ಯಾರ್ಥಿನಿ ರಂಜಿತಾ, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಳ್ಳೆಕೆರೆಯಲ್ಲಿರೋ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ರಂಜಿತಾಗೆ ಪದೇ ಪದೇ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತಂತೆ. ಇನ್ನು ಆಕೆ ಡೆತ್ ನೋಟ್ ಬರೆದಿದ್ದು, ಯಾರೂ ನನ್ನ ಸಾವಿಗೆ ಕಾರಣ ಅಲ್ಲ. ಯಾರೂ ನನ್ನಿಂದ ಕಷ್ಟ ಪಡಬಾರದು. ಅಪ್ಪ – ಅಮ್ಮ, ಫ್ರೆಂಡ್ಸ್ ನ್ನು ಮಿಸ್ ಮಾಡಿಕೊಳ್ತಿದ್ದೀನಿ ಅಂತೆಲ್ಲಾ ಬರೆದಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments