Webdunia - Bharat's app for daily news and videos

Install App

ಪಿಯು ವಿದ್ಯಾರ್ಥಿನಿ ಡೆತ್ ನೋಟ್ ಬರೆದು ಆತ್ಮಹತ್ಯೆ : ಅಂಥದ್ದೇನಾಯ್ತು?

Webdunia
ಸೋಮವಾರ, 24 ಫೆಬ್ರವರಿ 2020 (11:16 IST)

ಮೊದಲ ವರ್ಷದ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 

ಸಿದ್ದಾಪುರದಲ್ಲಿ ಪಿಯು ಓದುತ್ತಿದ್ದ ವಿದ್ಯಾರ್ಥಿನಿ ರಂಜಿತಾ, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಳ್ಳೆಕೆರೆಯಲ್ಲಿರೋ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ರಂಜಿತಾಗೆ ಪದೇ ಪದೇ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತಂತೆ. ಇನ್ನು ಆಕೆ ಡೆತ್ ನೋಟ್ ಬರೆದಿದ್ದು, ಯಾರೂ ನನ್ನ ಸಾವಿಗೆ ಕಾರಣ ಅಲ್ಲ. ಯಾರೂ ನನ್ನಿಂದ ಕಷ್ಟ ಪಡಬಾರದು. ಅಪ್ಪ – ಅಮ್ಮ, ಫ್ರೆಂಡ್ಸ್ ನ್ನು ಮಿಸ್ ಮಾಡಿಕೊಳ್ತಿದ್ದೀನಿ ಅಂತೆಲ್ಲಾ ಬರೆದಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕ ರಕ್ತದೊತ್ತಡದ ಆರಂಭಿಕ ಲಕ್ಷಣಗಳೇನು

ಸ್ಥಳೀಯ ಚುನಾವಣೆಗೆ ನೋ ಇವಿಎಂ, ಬ್ಯಾಲೆಟ್ ಪೇಪರ್ ಎಂದ ಕಾಂಗ್ರೆಸ್ ಸರ್ಕಾರ

ಎಸ್ಐಟಿಯಿಂದ ನಡೆಯುತ್ತಿದೆಯಾ ಧರ್ಮಸ್ಥಳ ಸೌಜನ್ಯ ಕೇಸ್ ಸೀಕ್ರೆಟ್ ತನಿಖೆ

ಡಿಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ವಾಪಸ್: ಇದು ನಮಗೆ ನಾವೇ ಭಾರತ ರತ್ನ ಕೊಟ್ಟ ಹಾಗೆ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments