Webdunia - Bharat's app for daily news and videos

Install App

ಪಬ್ ಜಿ ಗೇಮ್ ಆಡಲು ತಂದೆಯನ್ನೇ ಘೋರವಾಗಿ ಕೊಂದ ಪಾಪಿ ಮಗ

Webdunia
ಸೋಮವಾರ, 9 ಸೆಪ್ಟಂಬರ್ 2019 (10:28 IST)
ಬೆಳಗಾವಿ : ಪಬ್ ಜಿ ಗೇಮ್ ಆಡಲು ನೆಟ್ ರಿಚಾರ್ಜ್ ಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕ್ರೂರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.




ಶಂಕ್ರಪ್ಪಾ ಕಮ್ಮಾರ(59) ಕೊಲೆಯಾದ ತಂದೆ,  ರಘುವೀರ್ ಕಮ್ಮಾರ(21) ಕೊಲೆ ಮಾಡಿದ ಪಾಪಿ ಮಗ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಂಕ್ರಪ್ಪಾ ಅವರು ಯಾವಾಗಲೂ ಪಬ್ ಜಿ ಆಡುತ್ತಿದ್ದ ಮಗನಿಗೆ ಆಡದಂತೆ ಎಚ್ಚರಿಕೆ ನೀಡಿದ್ದರು. ಆದರೆ ತಂದೆಯ ಮಾತಿಗೆ ಬೆಲೆಕೊಡದೆ ಅದನ್ನು ಮುಂದುವರಿಸಿದ ಮಗ ಮೊಬೈಲ್ ಗೆ  ನೆಟ್ ಹಾಕಿಕೊಳ್ಳಲು ತಂದೆಯ ಬಳಿ ಹಣ ಕೇಳಿದ್ದಾನೆ. ಇದಕ್ಕೆ ತಂದೆ ನಿರಾಕರಿಸಿದ್ದಕ್ಕೆ ಆತ ಮಲಗಿರುವಾಗ ಮಾರಕಾಸ್ತ್ರಗಳಿಂದ ಕತ್ತು, ಕಾಲು ಕತ್ತರಿಸಿ ಬೇರ್ಪಡಿಸಿ ವಿಕೃತವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿ ಮಗನನ್ನು  ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments