ಈ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಬಸ್ ಸಂಚಾರ ಆರಂಭ

Webdunia
ಮಂಗಳವಾರ, 12 ಮೇ 2020 (18:29 IST)
ಜನತಾ ಕರ್ಫ್ಯೂ ಬಳಿಕ ಸ್ಥಗಿತಗೊಂಡಿದ್ದ ಸರಕಾರಿ ಹಾಗೂ ಖಾಸಗಿ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ.

ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು.

ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ ಪ್ರಯಾಣಿಕರನ್ನು ಬಸ್ ಒಳಗೆ ಬಿಟ್ಟುಕೊಳ್ಳಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಬಸ್ ನಿರ್ವಾಹಕರಿಗೆ ಹಾಗೂ ಚಾಲಕರಿಗೆ ಸೂಚನೆ ನೀಡಿದ್ದಾರೆ.

ಮಾಸ್ಕ್ ತಲೆಗೆ ಹಾಕಿಕೊಳ್ಳುವುದು, ಕುತ್ತಿಗೆಗೆ ನೇತಾಡಿಸುವುದು ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments