Webdunia - Bharat's app for daily news and videos

Install App

ಪುನೀತ್ ಸಮಾಧಿಯ ಬಳಿ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ

Webdunia
ಮಂಗಳವಾರ, 2 ನವೆಂಬರ್ 2021 (15:57 IST)
ಪುನೀತ್ ರಾಜ್ ಕುಮಾರ್ ಸಮಾಧಿಗೆ ಇಂದು ಹಾಲು-ತುಪ್ಪ ಇಡುವ ಕಾರ್ಯ ನಡೆಯಿತು. ಕಾರ್ಯದ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿ ಬಳಿ ಬಂದಿದ್ದ ರಾಘವೇಂದ್ರ ರಾಜ್ ಕುಮಾರ್,ಇಂದಿನಿಂದಲೇ ಅಭಿಮಾನಿಗಳ,ಪುನೀತ್ ಸಮಾಧಿಗೆ ಭೇಟಿ ನೀಡಲು ಅವಕಾಶ ಮಾಡಿಕೊಡುವುದಾಗಿ ಹೇಳಿದ್ರು.ಅಪ್ಪಾಜಿಗೆ ದೇವರು 76 ವರ್ಷ ಕೊಟ್ಟಿದ್ದರು. ಅಪ್ಪುಗೆ 46 ವರ್ಷ ಕೊಟ್ಟಿದ್ದಾನೆ. ಇಲ್ಲೂ ನಾವು ನೆಮ್ಮದಿ ಪಡಬೇಕು. ಅಪ್ಪು ಕಣ್ಣುಗಳು ನಾಲ್ಕು ಜನರಿಗೆ ಬೆಳಕು ಕೊಟ್ಟಿವೆ. ಸರ್ಕಾರ ಹಾಗೂ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ್ರೆ ಅದು ಕಡಿಮೆ ಎಂದರು. ನಮ್ಮ ಕುಟುಂಬದ ಮೇಲೆ ನೀವು ಪ್ರಾಣವನ್ನೇ ಇಟ್ಟಿದ್ದೀರಿ. ಅಪ್ಪುಗೆ ಇಷ್ಟವಾದ ತಿನಿಸುಗಳನ್ನು ಎಡೆ ಇಟ್ಟಿದ್ದೇವೆ. ಎಲ್ಲರಿಗೂ ಧನ್ಯವಾದಗಳನ್ನ ಅರ್ಪಿಸುತ್ತೇನೆ ಎಂದಿದ್ದಾರೆ. ಪುನೀತ್ ಹೆಸರನ್ನ ರಸ್ತೆಗಳಿಗೆ ಇಟ್ಟಿರೋದು ಖುಷಿ ಕೊಟ್ಟಿದೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments