Webdunia - Bharat's app for daily news and videos

Install App

ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಸಂಚಾರ ನಿರ್ಬಂಧಿಸಿದಕ್ಕೆ ಸಾರ್ವಜನಿಕರ ಆಕ್ರೋಶ

Webdunia
ಶನಿವಾರ, 29 ಏಪ್ರಿಲ್ 2023 (17:40 IST)
ಮೋದಿ ರೋಡ್ ಶೋ ಹಿನ್ನೆಲೆ ಈಸ್ಟ್ ವೆಸ್ಟ್ ಜಂಕ್ಷನ್ ಬಳಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.ರಸ್ತೆ ಮಧ್ಯೆ ನಿರ್ಬಂಧಕ್ಕಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ.ಇದೆ ವೇಳೆ ಆಗಮಿಸಿದ ರೋಗಿ ಕರೆತಂದ ಆ್ಯಂಬುಲೆನ್ಸ್ ನ್ನ ಪ್ರಾರಂಭದಲ್ಲಿ ಪೊಲೀಸರು ತಡೆದಿದ್ದಾರೆ.ಆ್ಯಂಬುಲೆನ್ಸ್ ನಲ್ಲಿ ರೋಗಿ ಇದ್ದಾರೆ ಎಂದು ಪೊಲೀಸರಿಗೆ ಚಾಲಕ ಹೇಳಿದ .ಕೂಡಲೇ ಆ್ಯಂಬುಲೆನ್ಸ್ ತೆರಳಲು ಪೊಲೀಸರು ಬ್ಯಾರಿಕೇಡ್ ತೆಗೆದಿದ್ರು.ಬಳಿಕ ಅದೇ ಮಾರ್ಗದಲ್ಲಿ ಸವಾರರು ನುಕ್ಕ ನುಗ್ಗಲು ಮಾಡಿಕೊಂಡು ಹೋರಟಿದ್ರು.ಬೈಕ್ ಸವಾರರನ್ನು ಪೊಲೀಸರು ತಡೆದಿದಕ್ಕೆ ಪೊಲೀಸರ ವಿರುದ್ಧ ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದಾರೆ.ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಅನುಮತಿ ಕೊಟ್ಟು ಪೊಲೀಸರು ತೆರಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments